22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು.

ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ಪುತ್ತೂರು, ಕುಂಟಾರು, ಗೆಜ್ಜೆ ಗಿರಿ, ಬಾಚೆಕೆರೆ ಮೇಳದಲ್ಲಿ ಅವರು ಸ್ತ್ರೀ ವೇಷ ಮತ್ತು ಬೇರೆ ವೇಷಾಧಾರಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಖ್ಯಾತಿಯಾಗಿದ್ದರು. ಅನೇಕ ಸನ್ಮಾನ ಪಡೆದಿದ್ದರು.

ಮೃತರು ತಾಯಿ ಜಾನಕಿ, ಪತ್ನಿ ಶಶಿಕಲಾ, ಪುತ್ರ ಮಿಥುನ್, ಪುತ್ರಿಯರಾದ ರಕ್ಷಾ, ದೀಕ್ಷಾ, ಅಳಿಯ, ಮೊಮ್ಮಗ, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!