25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಭೇಟಿ ನೀಡಿ ಪರಿಶೀಲಿಸಿದರು.ಪಕ್ಷದ ಮುಖಂಡರು,ಕಾರ್ಯಕರ್ತರು ಜೊತೆಗಿದ್ದರು.

Related posts

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya
error: Content is protected !!