22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಭೇಟಿ ನೀಡಿ ಪರಿಶೀಲಿಸಿದರು.ಪಕ್ಷದ ಮುಖಂಡರು,ಕಾರ್ಯಕರ್ತರು ಜೊತೆಗಿದ್ದರು.

Related posts

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya
error: Content is protected !!