25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ ನಡೆಸುತ್ತಿರುವ ಘಟನೆ ಓಡಿಲ್ನಾಳ ರೇಷ್ಮೆ ಬಳಿ ಆ 05 ರಂದು ನಡೆದಿದೆ.

ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿಪಿ ಕಂಪನಿಯು ವಹಿಸಿಕೊಂಡಿದ್ದು 100 ಕ್ಕೂ ಹೆಚ್ಚಿನ ದಿನಗೂಲಿ ಕಾರ್ಮಿಕರಿಗೆ 3 ತಿಂಗಳನಿಂದ ಸಂಬಳವನ್ನು ನೀಡದೆ ಸತಾಯಿಸುತ್ತಿದ್ದಾರೆ. ಇದರಿಂದ ಡಿಪಿ ಕಂಪನಿಯ ವಿರುದ್ದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ರು ಆಗಮಿಸಿದ್ದಾರೆ.

Related posts

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!