23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ ನಡೆಸುತ್ತಿರುವ ಘಟನೆ ಓಡಿಲ್ನಾಳ ರೇಷ್ಮೆ ಬಳಿ ಆ 05 ರಂದು ನಡೆದಿದೆ.

ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿಪಿ ಕಂಪನಿಯು ವಹಿಸಿಕೊಂಡಿದ್ದು 100 ಕ್ಕೂ ಹೆಚ್ಚಿನ ದಿನಗೂಲಿ ಕಾರ್ಮಿಕರಿಗೆ 3 ತಿಂಗಳನಿಂದ ಸಂಬಳವನ್ನು ನೀಡದೆ ಸತಾಯಿಸುತ್ತಿದ್ದಾರೆ. ಇದರಿಂದ ಡಿಪಿ ಕಂಪನಿಯ ವಿರುದ್ದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ರು ಆಗಮಿಸಿದ್ದಾರೆ.

Related posts

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya
error: Content is protected !!