July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

ಅಳದಂಗಡಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಲುಸ್ತುವಾರಿ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ರಚನೆಯು ಶ್ರೀನಿವಾಸ್ ರಾವ್ ದೊರಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ನೂತನ ಅಧ್ಯಕ್ಷರಾಗಿ ಶಶಿಕಾಂತ್ ನಾಯಕ್, ಉಪಾಧ್ಯಕ್ಷರಾಗಿ ಶ್ರೀಮತಿ ಐಶ್ವರ್ಯ ನೀರಲ್ಕೆ ಆಯ್ಕೆಯಾದರು.

ಸಮಿತಿಯ ಸದಸ್ಯರಾಗಿ ಸುಜಾತಾ ಜೈನ್,ಜಮೀಳಾ, ಪವನ್ ಕುಮಾರ್,ಸಂದೀಪ್ ಎಸ್ ನೀರಲ್ಕೆ,ವೇದಾವತಿ, ಸಂಧ್ಯಾ, ಆನಂದ ಪೂಜಾರಿ ನೀರಲ್ಕೆ,ಲೀಲಾವತಿ,ಗಿರಿಜಾ,ಸೋನಿಯಾ, ಸಂತೋಷ್ ನಿನ್ನಿಕಲ್ಲು, ಜಗನ್ನಾಥ, ಶೇಖರ್, ಸದಾಶಿವ, ಪ್ರಭಾಕರ ನಾಯಕ್,ರೂಪಾ ರವರು ಆಯ್ಕೆಯಾದರು.

ರಚನಾ ಸಭೆಯಲ್ಲಿ ಸಿಆರ್ ಪಿ ರಾಜೇಶ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ರಾವ್, ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಆಚಾರ್ಯ ಮಿತ್ತರೋಡಿ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ರವರು ಉಪಸ್ಥಿತರಿದ್ದರು

ದೈಹಿಕ ಶಿಕ್ಷಣ ಶಿಕ್ಷಕರಾದ ಸುನಿಲ್ ಬಾಪಟ್ ಕಾರ್ಯಕ್ರಮ ನಿರೂಪಿಸಿದರು, ಸಹಶಿಕ್ಷಕಿ ಶ್ರೀಮತಿ ಸರೋಜಾ ವಂದಿಸಿದರು.

Related posts

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya
error: Content is protected !!