September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

ಅಳದಂಗಡಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಲುಸ್ತುವಾರಿ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ರಚನೆಯು ಶ್ರೀನಿವಾಸ್ ರಾವ್ ದೊರಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ನೂತನ ಅಧ್ಯಕ್ಷರಾಗಿ ಶಶಿಕಾಂತ್ ನಾಯಕ್, ಉಪಾಧ್ಯಕ್ಷರಾಗಿ ಶ್ರೀಮತಿ ಐಶ್ವರ್ಯ ನೀರಲ್ಕೆ ಆಯ್ಕೆಯಾದರು.

ಸಮಿತಿಯ ಸದಸ್ಯರಾಗಿ ಸುಜಾತಾ ಜೈನ್,ಜಮೀಳಾ, ಪವನ್ ಕುಮಾರ್,ಸಂದೀಪ್ ಎಸ್ ನೀರಲ್ಕೆ,ವೇದಾವತಿ, ಸಂಧ್ಯಾ, ಆನಂದ ಪೂಜಾರಿ ನೀರಲ್ಕೆ,ಲೀಲಾವತಿ,ಗಿರಿಜಾ,ಸೋನಿಯಾ, ಸಂತೋಷ್ ನಿನ್ನಿಕಲ್ಲು, ಜಗನ್ನಾಥ, ಶೇಖರ್, ಸದಾಶಿವ, ಪ್ರಭಾಕರ ನಾಯಕ್,ರೂಪಾ ರವರು ಆಯ್ಕೆಯಾದರು.

ರಚನಾ ಸಭೆಯಲ್ಲಿ ಸಿಆರ್ ಪಿ ರಾಜೇಶ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ರಾವ್, ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಆಚಾರ್ಯ ಮಿತ್ತರೋಡಿ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ರವರು ಉಪಸ್ಥಿತರಿದ್ದರು

ದೈಹಿಕ ಶಿಕ್ಷಣ ಶಿಕ್ಷಕರಾದ ಸುನಿಲ್ ಬಾಪಟ್ ಕಾರ್ಯಕ್ರಮ ನಿರೂಪಿಸಿದರು, ಸಹಶಿಕ್ಷಕಿ ಶ್ರೀಮತಿ ಸರೋಜಾ ವಂದಿಸಿದರು.

Related posts

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya
error: Content is protected !!