July 23, 2026
ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

ಬೆಳ್ತಂಗಡಿ : ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿತು ಇದೀಗ
ಬೆಳ್ತಂಗಡಿ ಪಟ್ಟಣ ಪಂಚಾಯತಿನ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಬಿಡುಗಡೆಗೊಂಡಿದೆ
ಅಧ್ಯಕ್ಷ ಸ್ಥಾನ ಸಾಮಾನ್ಯರಿಗೆ
ಹಾಗೂ ಉಪಾಧ್ಯಕ್ಷತೆಯನ್ನು ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!