ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೆರೆತೋಟ ನಿವಾಸಿ ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ (85) ರವರು ಅಲ್ಪಕಾಲದ ಅಸೌಖ್ಯದಿಂದ ಆ. 6ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಕೃಷಿ ಜತೆ ಪೌರೋಹಿತ್ಯವನ್ನು ನಿರ್ವಹಿಸುತ್ತಿದ್ದರು.


ಮೃತರು ಐವರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!