25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

ಕಳೆಂಜ ಗ್ರಾಮದ ಮಾಪಳದಡ್ಡ ಚಂದ್ರಾವತಿಯವರು ಕಡು ಬಡವರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇವರನ್ನು ಗುರುತಿಸಿ ತಿಂಗಳಿಗೆ 1000 ಮಾಶಾಸನವನ್ನು ಕ್ಷೇತ್ರದಿಂದ ಧರ್ಮಾಧಿಕಾರಿಗಳು ಮಂಜೂರು ಮಾಡಿರುತ್ತಾರೆ, ಮತ್ತು ಕೇದಗೆಡದಿ ಜಯಶ್ರೀಯವರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು ಅವರಿಗೂ ಕ್ಷೇತ್ರದಿಂದ 1000 ಮಾಶಾಸನ ವನ್ನು ಮಂಜೂರು ಮಾಡಿರುತ್ತಾರೆ, ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶೀಮತಿ ಸವಿತಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಕಳೆಂಜ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!