30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ಕೊಕ್ಕಡ : ಕೊಕ್ಕಡ ಅಮೃತ ಗ್ರಾಮ ಪಂಚಾಯತ್, ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಆ.5ರಂದು ಕೊಕ್ಕಡ ಅಂಬೇಡ್ಕರ್ ಸಭಾಭವನ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ನೆರವೇರಿಸಿದರು.

ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟರ್ ಮ್ಹಾಲಕ ಕೆ. ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಬೇಬಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಪಂ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಸಮಾಜ ಸೇವಕ ಬಾಲಕೃಷ್ಣ ನೈಮಿಷ ಸೌತಡ್ಕ, ಕೊಕ್ಕಡ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪುಡ್ಕೆತ್ತೂರು, ಶ್ರೀಮತಿ ವಸಂತಿ ಶಬರಾಡಿ, ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಪವಿತ್ರಾಗುರುಪ್ರಸಾದ್, ಸದಸ್ಯ ಪುರುಷೋತ್ತಮ್ ಉಪಸ್ಥಿತರಿದ್ದರು.

ಶಿಬಿರವು ಆ.5 ರಿಂದ ಆ.19ರವರೆಗೆ ಪೂರ್ವಾಹ್ನ 9-30 ರಿಂದ ಅಪರಾಹ್ನ 4-30 ರವರೆಗೆ ನಡೆಯಲಿದೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!