24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಆ.6ರಂದು ಲಾಯಿಲದಲ್ಲಿ ನಡೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆವರಣ ಗೋಡೆ ಮಗುಚಿ ಬಿದ್ದು ಪಕ್ಕದಲ್ಲೇ ಇದ್ದ ಮರ ತಾಗಿ ಕಾರು ನಿಂತಿದೆ.

ಒಂದು ವೇಳೆ ಮರ ಇರದಿದ್ದರೆ ಕಾರು ಕಾಲೇಜಿನ ಆವರಣದೊಳಗೆ ಬಿದ್ದು ಅನಾಹುತ ಸಂಭವಿಸುತ್ತಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಪಡಂಗಡಿ ನಿವಾಸಿ ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!