September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಆ.6ರಂದು ಲಾಯಿಲದಲ್ಲಿ ನಡೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆವರಣ ಗೋಡೆ ಮಗುಚಿ ಬಿದ್ದು ಪಕ್ಕದಲ್ಲೇ ಇದ್ದ ಮರ ತಾಗಿ ಕಾರು ನಿಂತಿದೆ.

ಒಂದು ವೇಳೆ ಮರ ಇರದಿದ್ದರೆ ಕಾರು ಕಾಲೇಜಿನ ಆವರಣದೊಳಗೆ ಬಿದ್ದು ಅನಾಹುತ ಸಂಭವಿಸುತ್ತಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಪಡಂಗಡಿ ನಿವಾಸಿ ಎಂದು ತಿಳಿದು ಬಂದಿದೆ.

Related posts

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!