July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಆ.6ರಂದು ಲಾಯಿಲದಲ್ಲಿ ನಡೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆವರಣ ಗೋಡೆ ಮಗುಚಿ ಬಿದ್ದು ಪಕ್ಕದಲ್ಲೇ ಇದ್ದ ಮರ ತಾಗಿ ಕಾರು ನಿಂತಿದೆ.

ಒಂದು ವೇಳೆ ಮರ ಇರದಿದ್ದರೆ ಕಾರು ಕಾಲೇಜಿನ ಆವರಣದೊಳಗೆ ಬಿದ್ದು ಅನಾಹುತ ಸಂಭವಿಸುತ್ತಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಪಡಂಗಡಿ ನಿವಾಸಿ ಎಂದು ತಿಳಿದು ಬಂದಿದೆ.

Related posts

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya
error: Content is protected !!