23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪಿಲ್ಯ: ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಫವಾಝ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಹಾಗೂ ಶೆರ್ವಿನ್ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ .


ಈ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕ ಅಬ್ದುಲ್ ರಹಿಮಾನ್ ಶಿಹಾನ್ ರವರು ತರಬೇತಿ ನೀಡಿರುತ್ತಾರೆ. ಇವರಿಗೆ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ , ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಶಾಜಿ ಕುರಿಯನ್, ಉಪಾಧ್ಯಕ್ಷರು ,ಸದಸ್ಯರು ಹಾಗೂ ಶಿಕ್ಷಕರು ಸಂಪೂರ್ಣ ಪ್ರೋತ್ಸಾಹ ನೀಡಿರುತ್ತಾರೆ.

Related posts

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya
error: Content is protected !!