23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು.

2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ ಶಾಮಿಯಾನದ ಮಾಲಕ ಕಳಿಯ ಗ್ರಾಮ ಪಂಚಾಯತ್‌ ಸದಸ್ಯ ಬಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಭಾರತ್ ಶಾಮಿಯಾನದ ಧರ್ಣಪ್ಪ ಮೂಲ್ಯ ನಾವೂರು, ಕೋಶಾಧಿಕಾರಿ ಕಾಯರ್ತಡ್ಕ ಅಭಿಲಾಷ್ ಶಾಮಿಯಾನದ ಜೋಸೆಫ್ ಕೆ.ಡಿ. ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಅರುಣ್ ಮೊರಾಸ್ (ಎಸ್.ಪಿ.ಎಸ್. ಶಾಮಿಯಾನ ಮಡಂತ್ಯಾರು), ರಾಜೇಂದ್ರ ಕುಮಾರ್ (ಎಸ್.ಆರ್. ಶಾಮಿಯಾನ ವೇಣೂರು), ಜೊತೆ ಕಾರ್ಯದರ್ಶಿ ಕೆ.ಎಂ. ಹಕೀಮ್ (ತನಲ್ ಇವೆಂಟ್ ಸರಳಿಕಟ್ಟೆ), ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ್ ಕುಮಾರ್ (ಶ್ರೀ ದೇವಿ ಶಾಮಿಯಾನ ಎಸ್.ಎಮ್), ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ (ಎ.ಕೆ.ಎ. ಶಾಮಿಯಾನ ಕಕ್ಕಿಂಜೆ) ಆಯ್ಕೆಯಾದರು. ತಾಲೂಕಿನ ಎಲ್ಲ ವಲಯಗಳಿಗೆ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಬೆಳ್ತಂಗಡಿ ವಲಯ- ಅವಿಲ್ ಡೇಸಾ ಬಂಗಾಡಿ, ಉಮೇಶ್ ಗೌಡ, ಕಕ್ಕಿಂಜೆ -ತಿರುಮಲೇಶ್, ಧರ್ಮಸ್ಥಳ ಸುಮಿತ್ರಾ, ಗೇರುಕಟ್ಟೆ -ಸುರೇಶ್ ಶ್ರೀ ದೇವಿ ಕೃಪಾ, ಕಲ್ಲೇರಿ – ಬಾಲಕೃಷ್ಣ ಶೆಟ್ಟಿ, ವೇಣೂರು -ಜಿನರಾಜ್ ಜೈನ್, ಅಳದಂಗಡಿ , ಪ್ರಭಾಕರ್ ಕುಲಾಲ್, ಸುಲ್ಕೇರಿ -ವಿಜೇತ್, ಮಡಂತ್ಯಾರು -ಲೆಸ್ಲಿ ಡಿಸೋಜ, ಅರಸಿನಮಕ್ಕಿ – ಅಶ್ವಥ್ ನಿಡ್ಲೆ ಆಯ್ಕೆಯಾದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya
error: Content is protected !!