25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

ಧರ್ಮಸ್ಥಳ: ಆ.5ರಂದು ಧರ್ಮಸ್ಥಳದ ಹಳೇ ಬಸ್ಸು ನಿಲ್ದಾಣದ ಬಳಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಗೊಂಡು ಬಿದ್ದಿದ್ದು, ಅವರನ್ನು ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya
error: Content is protected !!