22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

ಧರ್ಮಸ್ಥಳ: ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಹಲವಾರು ವರ್ಷ ಬಸ್ಸು ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ನೇತ್ರಾವತಿಯ ವೆಂಕಪ್ಪ ಗೌಡ (73 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಗಿರಿಜಾ ಮತ್ತು ಮಕ್ಕಳು, ಮೊಮ್ಮಕ್ಕಳು, ಸಹೋದರ ಸಹೋದರಿಯರು ಹಾಗೂಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!