25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಮುಳಿಕ್ಕಾರುನಲ್ಲಿ ಮೂರು ದಿನಗಳಿಂದ ಆನೆಗಳ ಹಿಂಡು ತಿರುಗಾಡುತ್ತಿದ್ದು ಕೆಲವು ಮನೆಗಳ ತೋಟಗಳಿಗೆ ನುಗ್ಗಿದ್ದು ಅಲ್ಲಿಯ ತೆಂಗು, ಬಾಳೆ ಗಿಡಗಳನ್ನು, ನಾಶಮಾಡಿ, ಗದ್ದೆಗಳಿಗೂ ಹಾನಿ ಉಂಟುಮಾಡಿದೆ.

Related posts

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya
error: Content is protected !!