September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರವರು ಕಳೆದ 2 ತಿಂಗಳಿಂದ ಅನಾರೋಗ್ಯದಲ್ಲಿದ್ದು ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳು ಮಾಶಾಸನವನ್ನು ತಿಂಗಳಿಗೆ 1000 ದಂತೆ ಮಂಜೂರು ಮಾಡಿರುತ್ತಾರೆ.

ಮಂಜೂರಾತಿ ಪತ್ರವನ್ನು ಒಕ್ಕೂಟದ ಮಾಜಿ ಅಧ್ಯಕ್ಷ ಎಲ್ಲಪ್ಪರವರು ವಿತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಬೊಲ್ಮಾನರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಆನಂದ ಗೌಡ, ಮೀಯರು ಕೆಮ್ಮಟೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚೈತ್ರ ಉಪಸ್ತಿತರಿದ್ದರು.

Related posts

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya
error: Content is protected !!