September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

ಬೆಳ್ತಂಗಡಿ : ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿದ್ದ ಶ್ರೀ ಮತಿ ಸ್ವಾತಿ.ಎಲ್ ಅವರನ್ನು ಕೊಪ್ಪಲ ಜಿಲ್ಲೆಯ ಮುನಿರಾಬಾದ್ ವಲಯ ಅರಣ್ಯಾಧಿಕಾರಿಯಾಗಿ ಸರಕಾರ ವರ್ಗಾವಣೆ ಮಾಡಿದೆ.

ಶ್ರೀ ಮತಿ ಸ್ವಾತಿ.ಎಲ್ ಅವರ ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಾರ್ಯ ಯೋಜನೆ ವಲಯ ಅರಣ್ಯಾಧಿಕಾರಿಯಾದ ಶ್ರೀಮತಿ ವಿ.ಶರ್ಮಿಷ್ಠ ಅವರನ್ನು ಸರಕಾರ ನೇಮಕ ಮಾಡಲಾಗಿದ್ದು. ಆ.6 ರಂದು ಬೆಳಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Related posts

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!