25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya
error: Content is protected !!