23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು ನಡೆದಾಡುವಾಗ ಸ್ವಲ್ಪ ಹೆಚ್ಚರ ತಪ್ಪಿದ್ರೆ ಅಪಾಯ ತಪ್ಪಿದಲ್ಲ ಜನರ ಕಷ್ಟಗಳನ್ನು ಕೇಳುವರಿಲ್ಲಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆ ಈ ರೀತಿ ಲೈಟ್ ದುರಸ್ತಿ ಮಾಡದೆ ಉಳಿದಿವೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದು ಯಾವುದೇ ದುರಸ್ತಿ ಕಂಡಿಲ್ಲ ತಕ್ಷಣ ಇತ್ತ ಕಡೆ ಗಮನ ಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಮದ್ದಡ್ಕ ಜನತೆಯ ಬೇಡಿಕೆಯಾಗಿದೆ.

Related posts

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!