September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು ನಡೆದಾಡುವಾಗ ಸ್ವಲ್ಪ ಹೆಚ್ಚರ ತಪ್ಪಿದ್ರೆ ಅಪಾಯ ತಪ್ಪಿದಲ್ಲ ಜನರ ಕಷ್ಟಗಳನ್ನು ಕೇಳುವರಿಲ್ಲಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆ ಈ ರೀತಿ ಲೈಟ್ ದುರಸ್ತಿ ಮಾಡದೆ ಉಳಿದಿವೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದು ಯಾವುದೇ ದುರಸ್ತಿ ಕಂಡಿಲ್ಲ ತಕ್ಷಣ ಇತ್ತ ಕಡೆ ಗಮನ ಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಮದ್ದಡ್ಕ ಜನತೆಯ ಬೇಡಿಕೆಯಾಗಿದೆ.

Related posts

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
error: Content is protected !!