25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

ಬೆಳ್ತಂಗಡಿ: ನಿರಂತರತೆಯನ್ನು ಹೊಂದಿ ಮುನ್ನಡೆಯುವುದೇ ವಿಜ್ಞಾನ, ತಂತ್ರಜ್ಞಾನದ ಧ್ಯೇಯವಾಗಿದೆ ಎಂದು ಪುತ್ತೂರು ಫಿಲೋಮಿನಾ ಕಾಲೇಜಿನ ಡೀನ್ ಗೋವಿಂದ ಪ್ರಕಾಶ್ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಸೈನ್ಸ್ ನ ಐಟಿ ಕ್ಲಬ್ ಆಶ್ರಯದಲ್ಲಿ ಜರುಗಿದ ಕ್ವಾಟ್ರಿಕ್ಸ್-2k24‌ ಐಟಿ ಫೆಸ್ಟ್ ನ್ನು ಉದ್ಘಾಟಿಸಿ ಮಾತನಾಡುತ್ತಾ, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುವ ಬದಲಾವಣೆಗೆ ಸರಿಯಾಗಿ ಬದಲಾವಣೆ ಹೊಂದದಿದ್ದರೆ ಹಿಂದೆ ಉಳಿಯುವ ಸಾಧ್ಯತೆ ಇದೆ. ಆಧುನಿಕ ಕಾಲದಲ್ಲಿ ಹೆಚ್ಚಿನ ಎಲ್ಲಾ ಅಧ್ಯಯನಗಳು, ಕೆಲಸ ಕಾರ್ಯಗಳು ಕಂಪ್ಯೂಟರನ್ನು ಅವಲಂಬಿಸಿರುವುದರಿಂದ ಎಲ್ಲರೂ ಕಂಪ್ಯೂಟರ್ ಜ್ಞಾನವನ್ನು ಪಡೆಯುವ ಅಗತ್ಯವಿದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ

ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್, ಐಟಿ ಕ್ಲಬ್ ನ ಅಧ್ಯಕ್ಷ ಪವನ್ ರಾಜ್ ಉಪಸ್ಥಿತರಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆಎನ್ ಸ್ವಾಗತಿಸಿದರು. ಉಪನ್ಯಾಸಕಿ ಕಾಮಾಕ್ಷಿ ಧನ್ಯವಾದವಿತ್ತರು. ಕುಮಾರಿ ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya
error: Content is protected !!