September 6, 2026
Uncategorized

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

ಬೆಳ್ತಂಗಡಿ: ನಿರಂತರತೆಯನ್ನು ಹೊಂದಿ ಮುನ್ನಡೆಯುವುದೇ ವಿಜ್ಞಾನ, ತಂತ್ರಜ್ಞಾನದ ಧ್ಯೇಯವಾಗಿದೆ ಎಂದು ಪುತ್ತೂರು ಫಿಲೋಮಿನಾ ಕಾಲೇಜಿನ ಡೀನ್ ಗೋವಿಂದ ಪ್ರಕಾಶ್ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಸೈನ್ಸ್ ನ ಐಟಿ ಕ್ಲಬ್ ಆಶ್ರಯದಲ್ಲಿ ಜರುಗಿದ ಕ್ವಾಟ್ರಿಕ್ಸ್-2k24‌ ಐಟಿ ಫೆಸ್ಟ್ ನ್ನು ಉದ್ಘಾಟಿಸಿ ಮಾತನಾಡುತ್ತಾ, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುವ ಬದಲಾವಣೆಗೆ ಸರಿಯಾಗಿ ಬದಲಾವಣೆ ಹೊಂದದಿದ್ದರೆ ಹಿಂದೆ ಉಳಿಯುವ ಸಾಧ್ಯತೆ ಇದೆ. ಆಧುನಿಕ ಕಾಲದಲ್ಲಿ ಹೆಚ್ಚಿನ ಎಲ್ಲಾ ಅಧ್ಯಯನಗಳು, ಕೆಲಸ ಕಾರ್ಯಗಳು ಕಂಪ್ಯೂಟರನ್ನು ಅವಲಂಬಿಸಿರುವುದರಿಂದ ಎಲ್ಲರೂ ಕಂಪ್ಯೂಟರ್ ಜ್ಞಾನವನ್ನು ಪಡೆಯುವ ಅಗತ್ಯವಿದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ

ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್, ಐಟಿ ಕ್ಲಬ್ ನ ಅಧ್ಯಕ್ಷ ಪವನ್ ರಾಜ್ ಉಪಸ್ಥಿತರಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆಎನ್ ಸ್ವಾಗತಿಸಿದರು. ಉಪನ್ಯಾಸಕಿ ಕಾಮಾಕ್ಷಿ ಧನ್ಯವಾದವಿತ್ತರು. ಕುಮಾರಿ ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!