25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಖ್ಯಾತಿಯ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಆ.06ರಂದು ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಬಳಿಕ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

Related posts

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಗುರುವಾಯನಕೆರೆ ಅರಮಲೆಬೆಟ್ಟ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya
error: Content is protected !!