July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ  ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತರಾಗಿ ಆ.6 ರಂದು ಭೇಟಿ ನೀಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಣ್ಣಿನ ಹರಕೆಯನ್ನು ಸಲ್ಲಿಸಿದ್ದಾರೆ.

ಈ ವೇಳೆ ಸದಾಶಿವರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಸತೀಶ್ಚಂದ್ರ ಸುರ್ಯಗುತ್ತುರವರು ಯಶ್ ದಂಪತಿಯನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎ ಬ್ಯಾಂಕ್ ಅಧ್ಯಕ್ಷ ಮುನಿರಾಜ ಅಜ್ರಿ , ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ.ಮುಂತಾದವರು ಉಪಸ್ಥಿತರಿದ್ದರು.

ಇಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಸುರ್ಯ ದೇವಸ್ಥಾನದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya
error: Content is protected !!