ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

ಬೆಳ್ತಂಗಡಿ: ಹುಣ್ಸೆಕಟ್ಟೆ ಮನೆ ನಿವಾಸಿ ಆಟೋ ಚಾಲಕ ಪಿ.ಹರೀಶ್ಚಂದ್ರ (50 ವ) ರವರು ಅಸೌಖ್ಯದಿಂದ ಆ.5ರಂದು ರಾತ್ರಿ ನಿಧನರಾದರು.

ಇವರು ಸುಮಾರು ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ಆಟೋಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಇಂದಿರಾ, ಮಕ್ಕಳಾದ ನಿಶಾಂತ್, ಸೌಜನ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೂಡುಕೋಡಿ: ನಡ್ತಿಕಲ್ಲು ನಿವಾಸಿ ದೇವಕಿ ನಿಧನ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
error: Content is protected !!