30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಸಹಾಯಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಪ್ಪ ಎಂ. ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕರಿಸಿದರು.

ಇವರು ಕಳೆದ 31 ವರ್ಷಗಳಿಂದ ಮಂಗಳೂರು ಪಾಂಡೇಶ್ವರ, ಉಪ್ಪಿನಂಗಡಿ, ಮೂಡಬಿದ್ರೆ, ಪುಂಜಾಲಕಟ್ಟೆ, ಬಂಟ್ವಾಳ ಗ್ರಾಮಾಂತರ, ವೇಣೂರು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಬೆಳ್ತಂಗಡಿ ವೃತ್ತ ನಿರೀಕ್ಷರ ಕಚೇರಿಯಲ್ಲಿ 3 ವರ್ಷ, ಬಳಿಕ ನಾಲ್ಕುವರೆ ವರ್ಷಗಳಿಂದ ಬೆಳ್ತಂಗಡಿ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದರು.

ಮೂಲತಃ ಬೆಳಾಲಿನ ಇವರು ಪ್ರಸ್ತುತ ಧರ್ಮಸ್ಥಳ ಕನ್ಯಾಡಿಯಲ್ಲಿ ಕುಟುಂಬ ಸಹಿತ ವಾಸ್ತವ್ಯ ಇದ್ದಾರೆ.

Related posts

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya
error: Content is protected !!