27.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಆ.5 ರಂದು ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

ಚಕ್ಷನ್ ಪಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ, ಸುವೀಕ್ಷ. ವಿ ಮತ್ತು ಶಾನ್ವಿ ಕುಲಾಲ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya
error: Content is protected !!