September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಆ.5 ರಂದು ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

ಚಕ್ಷನ್ ಪಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ, ಸುವೀಕ್ಷ. ವಿ ಮತ್ತು ಶಾನ್ವಿ ಕುಲಾಲ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
error: Content is protected !!