April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

ಕಳೆಂಜ ಗ್ರಾಮದ ಮಾಪಳದಡ್ಡ ಚಂದ್ರಾವತಿಯವರು ಕಡು ಬಡವರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇವರನ್ನು ಗುರುತಿಸಿ ತಿಂಗಳಿಗೆ 1000 ಮಾಶಾಸನವನ್ನು ಕ್ಷೇತ್ರದಿಂದ ಧರ್ಮಾಧಿಕಾರಿಗಳು ಮಂಜೂರು ಮಾಡಿರುತ್ತಾರೆ, ಮತ್ತು ಕೇದಗೆಡದಿ ಜಯಶ್ರೀಯವರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು ಅವರಿಗೂ ಕ್ಷೇತ್ರದಿಂದ 1000 ಮಾಶಾಸನ ವನ್ನು ಮಂಜೂರು ಮಾಡಿರುತ್ತಾರೆ, ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶೀಮತಿ ಸವಿತಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಕಳೆಂಜ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya
error: Content is protected !!