22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

ಕಳೆಂಜ ಗ್ರಾಮದ ಮಾಪಳದಡ್ಡ ಚಂದ್ರಾವತಿಯವರು ಕಡು ಬಡವರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇವರನ್ನು ಗುರುತಿಸಿ ತಿಂಗಳಿಗೆ 1000 ಮಾಶಾಸನವನ್ನು ಕ್ಷೇತ್ರದಿಂದ ಧರ್ಮಾಧಿಕಾರಿಗಳು ಮಂಜೂರು ಮಾಡಿರುತ್ತಾರೆ, ಮತ್ತು ಕೇದಗೆಡದಿ ಜಯಶ್ರೀಯವರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು ಅವರಿಗೂ ಕ್ಷೇತ್ರದಿಂದ 1000 ಮಾಶಾಸನ ವನ್ನು ಮಂಜೂರು ಮಾಡಿರುತ್ತಾರೆ, ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶೀಮತಿ ಸವಿತಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಕಳೆಂಜ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya
error: Content is protected !!