September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

ಕಳೆಂಜ ಗ್ರಾಮದ ಮಾಪಳದಡ್ಡ ಚಂದ್ರಾವತಿಯವರು ಕಡು ಬಡವರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇವರನ್ನು ಗುರುತಿಸಿ ತಿಂಗಳಿಗೆ 1000 ಮಾಶಾಸನವನ್ನು ಕ್ಷೇತ್ರದಿಂದ ಧರ್ಮಾಧಿಕಾರಿಗಳು ಮಂಜೂರು ಮಾಡಿರುತ್ತಾರೆ, ಮತ್ತು ಕೇದಗೆಡದಿ ಜಯಶ್ರೀಯವರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು ಅವರಿಗೂ ಕ್ಷೇತ್ರದಿಂದ 1000 ಮಾಶಾಸನ ವನ್ನು ಮಂಜೂರು ಮಾಡಿರುತ್ತಾರೆ, ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶೀಮತಿ ಸವಿತಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಕಳೆಂಜ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಬಂದಾರು: ಪೆರ್ಲ ಬೈಪಾಡಿಯ ಕಾಡಂಡ ಬಳಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!