23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲೇಜಿನ ಕಂಪೌಂಡಿಗೆ ಡಿಕ್ಕಿ ಹೊಡೆದ ಘಟನೆ ಆ.6ರಂದು ಲಾಯಿಲದಲ್ಲಿ ನಡೆದಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯ ಖಾಸಗಿ ಕಾಲೇಜಿನ ಕಂಪೌಂಡಿಗೆ ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆವರಣ ಗೋಡೆ ಮಗುಚಿ ಬಿದ್ದು ಪಕ್ಕದಲ್ಲೇ ಇದ್ದ ಮರ ತಾಗಿ ಕಾರು ನಿಂತಿದೆ.

ಒಂದು ವೇಳೆ ಮರ ಇರದಿದ್ದರೆ ಕಾರು ಕಾಲೇಜಿನ ಆವರಣದೊಳಗೆ ಬಿದ್ದು ಅನಾಹುತ ಸಂಭವಿಸುತ್ತಿದ್ದು, ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಪಡಂಗಡಿ ನಿವಾಸಿ ಎಂದು ತಿಳಿದು ಬಂದಿದೆ.

Related posts

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya
error: Content is protected !!