37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳಾಲು : ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಆ.5ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಹತ್ತನೇ ತರಗತಿಯ ಲಿಖಿತ (56 ಕೆಜಿ ವಿಭಾಗ) ಹಾಗೂ ಎಂಟನೇ ತರಗತಿಯ ಜಾಹ್ನವಿ (42 ಕೆಜಿ ವಿಭಾಗ) ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ಚಿನ್ಮಯಿ (45 ಕೆಜಿ ವಿಭಾಗ) ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮುಖ್ಯೊಪಾಧ್ಯಾಯರಾದ ಜಯರಾಮ ಮಯ್ಯ, ದೈಹಿಕ ಶಿಕ್ಷಕರಾದ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು.

Related posts

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya
error: Content is protected !!