September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳಾಲು : ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಆ.5ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಹತ್ತನೇ ತರಗತಿಯ ಲಿಖಿತ (56 ಕೆಜಿ ವಿಭಾಗ) ಹಾಗೂ ಎಂಟನೇ ತರಗತಿಯ ಜಾಹ್ನವಿ (42 ಕೆಜಿ ವಿಭಾಗ) ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ಚಿನ್ಮಯಿ (45 ಕೆಜಿ ವಿಭಾಗ) ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮುಖ್ಯೊಪಾಧ್ಯಾಯರಾದ ಜಯರಾಮ ಮಯ್ಯ, ದೈಹಿಕ ಶಿಕ್ಷಕರಾದ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು.

Related posts

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya
error: Content is protected !!