25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಯಮಟೋ ಶೋಟೋಕಾನ್ ಕರಾಟೆ ಮುಖ್ಯ ಗುರು ಶಾಜು ಮುಲಾವನ ಹಾಗೂ ಶಿಕ್ಷಕರಾದ ಅಶೋಕ್ ಆಚಾರ್ಯ ಇವರಿಂದ ತರಬೇತಿ ಪಡೆಯುತ್ತಿರುವ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಬೆಳ್ತಂಗಡಿ ಪೊಲೀಸ್ ಠಾಣೆಯ ಎಎಸ್ಐ ದುರ್ಗಾದಾಸ್ ಮತ್ತು ಶ್ರೀಮತಿ ರೇವತಿ ಇವರ ಪುತ್ರಿಯಾಗಿರುತ್ತಾರೆ.

Related posts

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!