23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

ಧರ್ಮಸ್ಥಳ: ಆ.5ರಂದು ಧರ್ಮಸ್ಥಳದ ಹಳೇ ಬಸ್ಸು ನಿಲ್ದಾಣದ ಬಳಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಗೊಂಡು ಬಿದ್ದಿದ್ದು, ಅವರನ್ನು ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya
error: Content is protected !!