23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಮುಳಿಕ್ಕಾರುನಲ್ಲಿ ಮೂರು ದಿನಗಳಿಂದ ಆನೆಗಳ ಹಿಂಡು ತಿರುಗಾಡುತ್ತಿದ್ದು ಕೆಲವು ಮನೆಗಳ ತೋಟಗಳಿಗೆ ನುಗ್ಗಿದ್ದು ಅಲ್ಲಿಯ ತೆಂಗು, ಬಾಳೆ ಗಿಡಗಳನ್ನು, ನಾಶಮಾಡಿ, ಗದ್ದೆಗಳಿಗೂ ಹಾನಿ ಉಂಟುಮಾಡಿದೆ.

Related posts

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya
error: Content is protected !!