July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ.

ಮುಳಿಕ್ಕಾರುನಲ್ಲಿ ಮೂರು ದಿನಗಳಿಂದ ಆನೆಗಳ ಹಿಂಡು ತಿರುಗಾಡುತ್ತಿದ್ದು ಕೆಲವು ಮನೆಗಳ ತೋಟಗಳಿಗೆ ನುಗ್ಗಿದ್ದು ಅಲ್ಲಿಯ ತೆಂಗು, ಬಾಳೆ ಗಿಡಗಳನ್ನು, ನಾಶಮಾಡಿ, ಗದ್ದೆಗಳಿಗೂ ಹಾನಿ ಉಂಟುಮಾಡಿದೆ.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!