ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರವರು ಕಳೆದ 2 ತಿಂಗಳಿಂದ ಅನಾರೋಗ್ಯದಲ್ಲಿದ್ದು ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳು ಮಾಶಾಸನವನ್ನು ತಿಂಗಳಿಗೆ 1000 ದಂತೆ ಮಂಜೂರು ಮಾಡಿರುತ್ತಾರೆ.

ಮಂಜೂರಾತಿ ಪತ್ರವನ್ನು ಒಕ್ಕೂಟದ ಮಾಜಿ ಅಧ್ಯಕ್ಷ ಎಲ್ಲಪ್ಪರವರು ವಿತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಬೊಲ್ಮಾನರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಆನಂದ ಗೌಡ, ಮೀಯರು ಕೆಮ್ಮಟೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚೈತ್ರ ಉಪಸ್ತಿತರಿದ್ದರು.

Leave a Comment

error: Content is protected !!