25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರವರು ಕಳೆದ 2 ತಿಂಗಳಿಂದ ಅನಾರೋಗ್ಯದಲ್ಲಿದ್ದು ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿಗಳು ಮಾಶಾಸನವನ್ನು ತಿಂಗಳಿಗೆ 1000 ದಂತೆ ಮಂಜೂರು ಮಾಡಿರುತ್ತಾರೆ.

ಮಂಜೂರಾತಿ ಪತ್ರವನ್ನು ಒಕ್ಕೂಟದ ಮಾಜಿ ಅಧ್ಯಕ್ಷ ಎಲ್ಲಪ್ಪರವರು ವಿತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಬೊಲ್ಮಾನರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಆನಂದ ಗೌಡ, ಮೀಯರು ಕೆಮ್ಮಟೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚೈತ್ರ ಉಪಸ್ತಿತರಿದ್ದರು.

Related posts

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!