25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

ಬೆಳ್ತಂಗಡಿ : ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿದ್ದ ಶ್ರೀ ಮತಿ ಸ್ವಾತಿ.ಎಲ್ ಅವರನ್ನು ಕೊಪ್ಪಲ ಜಿಲ್ಲೆಯ ಮುನಿರಾಬಾದ್ ವಲಯ ಅರಣ್ಯಾಧಿಕಾರಿಯಾಗಿ ಸರಕಾರ ವರ್ಗಾವಣೆ ಮಾಡಿದೆ.

ಶ್ರೀ ಮತಿ ಸ್ವಾತಿ.ಎಲ್ ಅವರ ತೆರವಾದ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಾರ್ಯ ಯೋಜನೆ ವಲಯ ಅರಣ್ಯಾಧಿಕಾರಿಯಾದ ಶ್ರೀಮತಿ ವಿ.ಶರ್ಮಿಷ್ಠ ಅವರನ್ನು ಸರಕಾರ ನೇಮಕ ಮಾಡಲಾಗಿದ್ದು. ಆ.6 ರಂದು ಬೆಳಗ್ಗೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಅಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Related posts

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya
error: Content is protected !!