22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya
error: Content is protected !!