25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!