September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

ಸುಳ್ಯ: ಇಲ್ಲಿಯ ಕೇರ್ಪಳ ನಿವಾಸಿ ಗುಲಾಬಿ ಪೂಜಾರಿಯವರ ಪುತ್ರಿ (ಯತೀಶ್ ಕೇರ್ಪಳರ ಸಹೋದರಿ) ಹಾಗೂ ಸೋಮವಾರ ಪೇಟೆಯ ಮಧುಕಿರಣ್ ರ ಪತ್ನಿ ಶ್ರೀಮತಿ ಸಂಧ್ಯಾರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ (ಮೆದುಳಿನ ರಕ್ತಸ್ರಾವ)ದಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿದ್ದು ಇದರ ಶಸ್ತ್ರಚಿಕಿತ್ಸೆಗೆ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ ಸುಮಾರು ರೂ. 7,00,000ಕ್ಕೂ ಅಧಿಕ ಮೊತ್ತ ತಗಲಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಇಷ್ಟು ದೊಡ್ಡ ಮೊತ್ತವನ್ನು ಭರಿಸಲು ಮನೆಯವರು ಆಶಕ್ತರಾಗಿರುವುದರಿಂದ ಸಹೃದಯರಾದ ತಾವು ತಮ್ಮ ಕೈಯಲ್ಲಾದಷ್ಟು ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ತಿಳಿಸಿದ್ದಾರೆ.

Google Pay: 8660142399
A/c: 1382500101149701
IFC Code: KARB0000138

Related posts

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!