April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು ನಡೆದಾಡುವಾಗ ಸ್ವಲ್ಪ ಹೆಚ್ಚರ ತಪ್ಪಿದ್ರೆ ಅಪಾಯ ತಪ್ಪಿದಲ್ಲ ಜನರ ಕಷ್ಟಗಳನ್ನು ಕೇಳುವರಿಲ್ಲಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆ ಈ ರೀತಿ ಲೈಟ್ ದುರಸ್ತಿ ಮಾಡದೆ ಉಳಿದಿವೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದು ಯಾವುದೇ ದುರಸ್ತಿ ಕಂಡಿಲ್ಲ ತಕ್ಷಣ ಇತ್ತ ಕಡೆ ಗಮನ ಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಮದ್ದಡ್ಕ ಜನತೆಯ ಬೇಡಿಕೆಯಾಗಿದೆ.

Related posts

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!