38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು ನಡೆದಾಡುವಾಗ ಸ್ವಲ್ಪ ಹೆಚ್ಚರ ತಪ್ಪಿದ್ರೆ ಅಪಾಯ ತಪ್ಪಿದಲ್ಲ ಜನರ ಕಷ್ಟಗಳನ್ನು ಕೇಳುವರಿಲ್ಲಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆ ಈ ರೀತಿ ಲೈಟ್ ದುರಸ್ತಿ ಮಾಡದೆ ಉಳಿದಿವೆ ಗ್ರಾಮ ಪಂಚಾಯತಿಗೆ ಮಾಹಿತಿ ನೀಡಿದ್ದು ಯಾವುದೇ ದುರಸ್ತಿ ಕಂಡಿಲ್ಲ ತಕ್ಷಣ ಇತ್ತ ಕಡೆ ಗಮನ ಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಮದ್ದಡ್ಕ ಜನತೆಯ ಬೇಡಿಕೆಯಾಗಿದೆ.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!